Lekha

ಖ್ಯಾತ ಬುದ್ಧಿಜೀವಿ ಮತ್ತು ಹೋರಾಟಗಾರ ಆನಂದ್ ತೇಲ್ತುಂಬ್ಡೆಗೆ ಜಾಮೀನು ಮಂಜೂರು ಮಾಡಿದ ಮುಂಬೈ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಎನ್ಐಎ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ನ ಆದೇಶವನ್ನು ಸಿಪಿಐ(ಎಂಎಲ್) ಲಿಬರೇಷನ್ ಸ್ವಾಗತಿಸುತ್ತದೆ.  

ಸುಮಾರು ಎರಡೂವರೆ ವರ್ಷಗಳ ಜೈಲಿನಲ್ಲಿರುವ ಅವರ ಬಿಡುಗಡೆಯನ್ನು ನಾವು ಸ್ವಾಗತಿಸುವಾಗ, ಭೀಮಾ ಕೋರೆಗೋವ್ ಪ್ರಕರಣದಲ್ಲಿ ಸುಳ್ಳು ಆರೋಪದ ಮೇಲೆ ಬಂಧಿಸಲ್ಪಟ್ಟಿರುವ ಇತರರೆಲ್ಲರನ್ನು ಜೈಲಿನಿಂದ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ.  

ಬಿಜೆಪಿ/ಆರ್‌ಎಸ್‌ಎಸ್‌ನ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಇರುವ ಒಂದು ಕಾರಣದಿಂದ ಮಾತ್ರ ಜೈಲಿನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳ ಬಿಡುಗಡೆಯನ್ನು ನಾವು ಆಗ್ರಹಿಸುತಿವಿ ಮತ್ತು ಈ ಸಂದರ್ಬದಲ್ಲಿ ಹೋರಾಟಗಾರ ನಾಗರಿಕ ಸ್ವಾತಂತ್ರ್ಯಗಳನ್ನು ರಕ್ಷಿಸುವಲ್ಲಿ ನ್ಯಾಯಾಲಯಗಳು ತಮ್ಮ ಪಾತ್ರವನ್ನು ನಿರ್ವಹಿಸಬೇಕೆಂದು ನಾವು ಒತ್ತಾಯಿಸುತ್ತೇವೆ.

ಇಂಕ್ವಿಲಾಬ್ ಜಿಂದಾಬಾದ್!