ನಮ್ಮ ಸ್ವಾತಂತ್ರ ಹೋರಾಟದಲ್ಲಿ ಕಮ್ಯುನಿಸ್ಟರ ಪಾತ್ರ

By ಸಿಪಿಐ-ಎಂಎಲ್ ಲಿಬರೇಶನ್ |

ಅರಿಂದಾಮ್ ಸೇನ್

(ಲಿಬರೇಷನ್ ಜುಲೈ 1997)

ಡಿ ಡಿ ಕೊಸಂಬಿರವರ 1946ರ ಲೇಖನ, ' ಭಾರತ ದಲ್ಲಿ ಬೂರ್ಜ್ವಾಗಳು ಒಂದು ಪ್ರಬುದ್ಧತೆಗೆ ಬಂದರು ' ಎಂಬುದರ ವಿಸ್ತ್ರಿತ ಭಾಗ. ಮುಂಬೈ ನಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಭೆ ಸೇರಿದ್ದಾಗ ಅವರೆಲ್ಲರೂ ತಮ್ಮ ಬಂಧನ ನಿಶ್ಚಿತ ಎಂದು ತಿಳಿದಿದ್ದರು. ಅವರುಗಳು ಅದಕ್ಕೆ ತಯ್ಯಾರಿ ಯಾಗಿ, ತಮ್ಮ ಎಲ್ಲಾ ಕುಟುಂಬದ ವ್ಯವಹಾರ ಮತ್ತು ವೈಯಕ್ತಿಕ ಹಣ ಕಾಸಿನ ಸ್ಥಿತಿ ಯನ್ನು ಮುಂದಿನ ಒಂದು ಎರಡು ವರ್ಷಗಳಿಗೆ  ಎಲ್ಲಾ ರೀತಿಯ ಸಂದರ್ಭ ಗಳಿಗೆ ಸಿದ್ಧ ಪಡಿಸಿದ್ದರು.